ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರ ಅನುಮಾನಾಸ್ಪದ ಸಾವು

Most read

ಮೈಸೂರು: ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಯರಗನಹಳ್ಳಿಯಲ್ಲಿ ನಡೆದಿದೆ.

ಬಟ್ಟೆ ಐರನ್ ಮಾಡುವ ಕೆಲಸ ಮಾಡುತ್ತಿದ್ದ ಮಂಜುಳಾ (39), ಕುಮಾರಸ್ವಾಮಿ(45), ಅರ್ಚನಾ(19) , ಸ್ವಾತಿ (17) ಮೃತಪಟ್ಟ ದುರ್ದೈವಿಗಳು.

ಸಾವಿಗೆ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಸ್ಥಳಕ್ಕೆ ಕಮಿಷನರ್ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

More articles

Latest article