ಲಾಯರ್ ಜಗದೀಶ್ ಬಂಧನಕ್ಕೆ ಕಾರಣವೇನು ಗೊತ್ತೇ?

ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಗುರುವಾರ ತಡರಾತ್ರೆ ಬಂಧಿಸಿದ್ದಾರೆ.

ವಾರೆಂಟ್ ಜಾರಿಯಾದರೂ ಜಗದೀಶ್ ಕೋರ್ಟ್‍ಗೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಕೋರ್ಟ್ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಹೊರಡಿಸಿತ್ತು. ಜಗದೀಶ್ ಗೋವಾದಲ್ಲಿ ಪತ್ತೆಯಾಗಿದ್ದು, ಮಾಹಿತಿ ಪಡೆದ ಕೊಸಿಹಳ್ಳಿ ಪೊಲೀಸರು ಆತನನ್ನು ಬಂಧಿಸಿ ಕರೆತರುತ್ತಿದ್ದಾರೆ.

ಜಗದೀಶ್ ವಿರುದ್ಧ 2022ರಲ್ಲಿ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಈ ಸಂಬಂಧ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆದರೆ ಅವರು ಕೋರ್ಟ್‍ಗೆ ಹಾಜರಾಗದೇ ತಪ್ಪಿಸಿಕೊಂಡಿದ್ದರು.

ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಗುರುವಾರ ತಡರಾತ್ರೆ ಬಂಧಿಸಿದ್ದಾರೆ.

ವಾರೆಂಟ್ ಜಾರಿಯಾದರೂ ಜಗದೀಶ್ ಕೋರ್ಟ್‍ಗೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಕೋರ್ಟ್ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಹೊರಡಿಸಿತ್ತು. ಜಗದೀಶ್ ಗೋವಾದಲ್ಲಿ ಪತ್ತೆಯಾಗಿದ್ದು, ಮಾಹಿತಿ ಪಡೆದ ಕೊಸಿಹಳ್ಳಿ ಪೊಲೀಸರು ಆತನನ್ನು ಬಂಧಿಸಿ ಕರೆತರುತ್ತಿದ್ದಾರೆ.

ಜಗದೀಶ್ ವಿರುದ್ಧ 2022ರಲ್ಲಿ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಈ ಸಂಬಂಧ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆದರೆ ಅವರು ಕೋರ್ಟ್‍ಗೆ ಹಾಜರಾಗದೇ ತಪ್ಪಿಸಿಕೊಂಡಿದ್ದರು.

More articles

Latest article

Most read