ಸೇನಾ ನೇಮಕಾತಿ ʼಅಗ್ನಿಪಥ್‌ʼ ಯೋಜನೆಯಲ್ಲಿ ಯುವಕರಿಗೆ ಅನ್ಯಾಯ : ಕಾಂಗ್ರೆಸ್

ನವದೆಹಲಿ : ಸೇನಾ ನೇಮಕಾತಿಯ ‘ಅಗ್ನಿಪಥ್’ ಯೋಜನೆಯಲ್ಲಿ ಕೆಂದ್ರ ಸರ್ಕಾರವು ಈಗಾಗಲೇ ಯುವಕರಿಗೆ ತೀವ್ರ ಅನ್ಯಾಯ ಮಾಡಲಾಗಿದೆ ಎಂದು ಆರೋಪ ಮಾಡಿರುವ ಕಾಂಗ್ರೆಸ್‌, ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಹಳೆಯ ನೇಮಕಾತಿ ಯೋಜನೆಗೆ ಮರುಳುತ್ತೆವೆ ಎಂದು ಹೇಳಿದೆ.

ಸೇನೆಯಲ್ಲಿನ ‘ಅಗ್ನಿಪಥ’ ಯೋಜನೆಯಿಂದಾಗಿ ಸಶಸ್ತ್ರ ಪಡೆಗಳಲ್ಲಿ ನಿಯಮಿತ ಉದ್ಯೋಗವನ್ನು ಬಯಸುತ್ತಿರುವ ಯುವಕರಿಗೆ ಈಗಾಗಲೇ ಘೋರ ಅನ್ಯಾಯವಾಗಿದೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ಯುವಕರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ನಿಯಮಿತ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿರುವುದರಿಂದ ಸುಮಾರು ಎರಡು ಲಕ್ಷ ಯುವಕ-ಯುವತಿಯರ ಭವಿಷ್ಯ ಅನಿಶ್ಚಿತವಾಗಿದೆ ಎಂದು ಖರ್ಗೆ ಅವರು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನವದೆಹಲಿ : ಸೇನಾ ನೇಮಕಾತಿಯ ‘ಅಗ್ನಿಪಥ್’ ಯೋಜನೆಯಲ್ಲಿ ಕೆಂದ್ರ ಸರ್ಕಾರವು ಈಗಾಗಲೇ ಯುವಕರಿಗೆ ತೀವ್ರ ಅನ್ಯಾಯ ಮಾಡಲಾಗಿದೆ ಎಂದು ಆರೋಪ ಮಾಡಿರುವ ಕಾಂಗ್ರೆಸ್‌, ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಹಳೆಯ ನೇಮಕಾತಿ ಯೋಜನೆಗೆ ಮರುಳುತ್ತೆವೆ ಎಂದು ಹೇಳಿದೆ.

ಸೇನೆಯಲ್ಲಿನ ‘ಅಗ್ನಿಪಥ’ ಯೋಜನೆಯಿಂದಾಗಿ ಸಶಸ್ತ್ರ ಪಡೆಗಳಲ್ಲಿ ನಿಯಮಿತ ಉದ್ಯೋಗವನ್ನು ಬಯಸುತ್ತಿರುವ ಯುವಕರಿಗೆ ಈಗಾಗಲೇ ಘೋರ ಅನ್ಯಾಯವಾಗಿದೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ಯುವಕರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ನಿಯಮಿತ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿರುವುದರಿಂದ ಸುಮಾರು ಎರಡು ಲಕ್ಷ ಯುವಕ-ಯುವತಿಯರ ಭವಿಷ್ಯ ಅನಿಶ್ಚಿತವಾಗಿದೆ ಎಂದು ಖರ್ಗೆ ಅವರು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

More articles

Latest article

Most read