ನವದೆಹಲಿ : ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ವಲಯದಿಂದ ಪದೇ ಪದೇ ಮನವಿಗಳು ಬಂದಿದ್ದರೂ, ಕಾರ್ಯಕರ್ತ ಸೋನಮ್ ವಾಂಗ್ಚುಕ್ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...
ಬೆಂಗಳೂರು: ಸಾಮಾಜಿಕ ಜಾಲತಾಣದ ಬಳಕೆ ಹೆಚ್ಚಾದಂತೆ ಅದರ ದುರುಪಯೋಗ ಕೂಡ ಹೆಚ್ಚಾಗುತ್ತಿದೆ. ಅದರಲ್ಲೂ ಮಹಿಳೆಯರಿಗೆ ಕೆಟ್ಟ ಕೆಟ್ಟ ಕಮೆಂಟ್ಗಳನ್ನು ಹಾಕುವುದು ದಿನೇ ದಿನೇ ವಿಪರೀತವಾಗಿದೆ. ಇದಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ಜಾರಿಯಾಗಿದೆ.
ಇನ್ಮುಂದೆ...
ಅಟ್ಲಾಂಟಾ: ಲೌಟಾರೊ ಮಾರ್ಟಿನೆಜ್ 92ನೇ ನಿಮಿಷದಲ್ಲಿ ಗೋಲು ಗಳಿಸಿ ಹಾಲಿ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಮುನ್ನಡೆಸಲು ಪ್ರೇರೇಪಿಸಿದ ಲಿಯೋನೆಲ್ ಮೆಸ್ಸಿ, ಬುಧವಾರ ಇಂಗ್ಲೆಂಡ್ ಅನ್ನು 2-1 ಗೋಲುಗಳಿಂದ ಸೋಲಿಸಿ, ಯುರೋಪಿಯನ್...
ಬೆಳ್ತಂಗಡಿ : ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳದಲ್ಲಿ ಅಕ್ರಮವಾಗಿ ಹೆಣ ಹೂತುಹಾಕಿರುವ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ವಿಶೇಷ ತನಿಖಾ ದಳ ಬೆಳ್ತಂಗಡಿ ನ್ಯಾಯಾಲಯಕ್ಕೆ ಬರೋಬ್ಬರಿ 7,005 ಪುಟಗಳ ಬೃಹತ್ ಅಂತಿಮ ವರದಿಯನ್ನು...
ಬೆಂಗಳೂರು : ರಾಜ್ಯದಲ್ಲಿ ಎಸ್ಐಆರ್ ಅವಧಿಯನ್ನು ವಿಸ್ತರಣೆ ಮಾಡಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಜುಲೈ 29ರಂದು ಮತದಾರರು ಎಸ್ಐಆರ್ ಗಣತಿ ನಮೂನೆ ಸಲ್ಲಿಸಲು ಕೊನೆ ದಿನವಾಗಿತ್ತು. ಅದನ್ನು ಈಗ ಆಗಸ್ಟ್...
ಬೆಂಗಳೂರು : ಎಲ್ ನಿನೋ ಪರಿಣಾಮದಿಂದ ಈ ಬಾರಿ ಮುಂಗಾರು ಮಳೆ ಕೊರತೆ ಆಗಿರುವುದರಿಂದ ಕೆಆರ್ಎಸ್ ಆಣೆಕಟ್ಟೆಯ ನೀರನ್ನು ಹೊರಗೆ ಬಿಡದೆ ಯಥಾಸ್ಥಿತಿ ಕಾಯ್ದುಕೊಳ್ಳಬಹುದು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ)...
ಮೈಸೂರು : ರಾಜ್ಯ ಸರ್ಕಾರವು ಬೌದ್ಧ ಬಿಕ್ಕುಗಳಿಗೆ ಮಾಸಿಕ ಆರು ಸಾವಿರ ರೂ. ಗೌರವಧನ ನೀಡಲು ಆದೇಶ ಹೊರಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಕಡತೂರು ಶಿವಕುಮಾರ್ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ಬೌದ್ಧ ಬಿಕ್ಕುಗಳ ಜೀವನ ನಿರ್ವಹಣೆಗೆ ಮಾಸಿಕ ಗೌರವಧನ ನೀಡುವಂತೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದ ಅವರು, ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುವ ಬೌದ್ಧ ಬಿಕ್ಕುಗಳ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಇದಕ್ಕಾಗಿ ಸರ್ಕಾರದಿಂದ ಯಾವುದೇ ಸಹಾಯಧನ ದೊರಕುತ್ತಿಲ್ಲ.
ಡಾ.ಬಿ.ಆರ್.ಅಂಬೇಡ್ಕರ್ ಅವರ ಅಭಿಮಾನಿಗಳು ಸೇರಿದಂತೆ ಬೌದ್ಧಧರ್ಮವನ್ನು ಒಪ್ಪಿಕೊಂಡಿರುವ ಬಹಳಷ್ಟು ಅನುಯಾಯಿಗಳು ಸೇರಿ ಬುದ್ಧವಿಹಾರಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ಆದ್ದರಿಂದ ಬೌದ್ಧ ಬಿಕ್ಕುಗಳಿಗೆ ಸರ್ಕಾರವು ಗೌರವಧನ ನೀಡವುದರಿಂದ ಬುದ್ಧವಿಹಾರ ನಡೆಸಲು ಸಹಕಾರಿಯಾಗಲಿದೆ ಎಂದು ಮನವಿ ಮಾಡಿದ್ದರು.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು 2026 - 27ನೇ ಬಜೆಟ್ನಲ್ಲಿ ಘೋಷಣೆ ಮಾಡಿದ್ದರು. ಅದರಂತೆ ಈಗಿನ ಸರ್ಕಾರವು ರಾಜ್ಯದಲ್ಲಿನ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಧಮ್ಮಾಚಾರಿಗಳ ದೈನಂದಿನ ಜೀವನ ನಿರ್ವಹಣೆಗೆ ಮಾಸಿಕ 6000 ರೂ. ಗೌರವಧನ ನೀಡುವುದಕ್ಕೆ ಆದೇಶ ಹೊರಡಿಸಿದೆ.
ಈ ಹಿನ್ನೆಲೆ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ಆಸ್ತಿ ಮಾಲೀಕರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದ್ದು, ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಇಂದು ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) 2026 ಕುರಿತು ಅಪಾರ್ಟ್...
ಚೆನ್ನೈ: ನಟ, ಸಿಎಂ ವಿಜಯ್ ಅಭಿನಯದ 'ಜನ ನಾಯಗನ್' ಚಿತ್ರವು ಚುನಾವಣೆಗೆ ನಿಂತು ತಮಿಳುನಾಡಿನ ಮುಖ್ಯಮಂತ್ರಿಯಾದ ತಿಂಗಳುಗಳ ನಂತರ ಅಂತಿಮವಾಗಿ ತೆರೆಗೆ ಬರುತ್ತಿದೆ.ಜುಲೈ 23 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ ಎಂದು ನಿರ್ಮಾಣ...
ಟೆಹ್ರಾನ್ : ಕಳೆದ ಕೆಲವು ದಿನಗಳಲ್ಲಿ ದಕ್ಷಿಣ ಇರಾನ್ ಮೇಲೆ ಅಮೆರಿಕ ನಡೆಸಿದ ದಾಳಿಯಲ್ಲಿ 30 ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 260 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಕ್ಷಿಣದಲ್ಲಿ ಅಮೆರಿಕ...