ಸಚಿವ ಬಿ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನಾ ಮೆರವಣಿಗೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ನಿಧಿ ದುರುಪಯೋಗ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಸಚಿವ ಸಿ.ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ವಾಲ್ಮೀಕಿ ಪ್ರತಿಮೆಯಿಂದ ವಿಧಾನಸೌಧದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ “ಕಾಂಗ್ರೆಸ್ ಸರ್ಕಾರದ ಡಿ.ಕೆ. ಶಿವಕುಮಾರ್, ಮತ್ತು ಅವರ ಸಹೋದ್ಯೋಗಿ ನಾಗೇಂದ್ರ, ದಲಿತರ ಅಭಿವೃದ್ಧಿಗೆ ಖರ್ಚು ಮಾಡಬೇಕಾದ 189 ಕೋಟಿ ರೂ.ಗಳನ್ನು ಲೂಟಿ ಮಾಡಿದ್ದಾರೆ. ಆದ್ದರಿಂದ, 3-4 ವರ್ಷಗಳಿಂದ ದಲಿತರಿಗೆ ಒಂದು ರೂಪಾಯಿಯನ್ನೂ ನೀಡಲಾಗಿಲ್ಲ. ಇದರಿಂದ ದಲಿತರಿಗೆ ಅನ್ಯಾಯವಾಗಿದೆ ಆದ್ದರಿಂದ ಸಚಿವ ಬಿ.ನಾಗೇಂದ್ರ ತಕ್ಷಣ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ, ನಮ್ಮ ಪ್ರತಿಭಟನೆ ನಿರಂತರವಾಗಿ ಮುಂದುವರಿಯುತ್ತದೆ…” ಎಂದು ಹೇಳಿದರು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ನಿಧಿ ದುರುಪಯೋಗ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಸಚಿವ ಸಿ.ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ವಾಲ್ಮೀಕಿ ಪ್ರತಿಮೆಯಿಂದ ವಿಧಾನಸೌಧದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ “ಕಾಂಗ್ರೆಸ್ ಸರ್ಕಾರದ ಡಿ.ಕೆ. ಶಿವಕುಮಾರ್, ಮತ್ತು ಅವರ ಸಹೋದ್ಯೋಗಿ ನಾಗೇಂದ್ರ, ದಲಿತರ ಅಭಿವೃದ್ಧಿಗೆ ಖರ್ಚು ಮಾಡಬೇಕಾದ 189 ಕೋಟಿ ರೂ.ಗಳನ್ನು ಲೂಟಿ ಮಾಡಿದ್ದಾರೆ. ಆದ್ದರಿಂದ, 3-4 ವರ್ಷಗಳಿಂದ ದಲಿತರಿಗೆ ಒಂದು ರೂಪಾಯಿಯನ್ನೂ ನೀಡಲಾಗಿಲ್ಲ. ಇದರಿಂದ ದಲಿತರಿಗೆ ಅನ್ಯಾಯವಾಗಿದೆ ಆದ್ದರಿಂದ ಸಚಿವ ಬಿ.ನಾಗೇಂದ್ರ ತಕ್ಷಣ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ, ನಮ್ಮ ಪ್ರತಿಭಟನೆ ನಿರಂತರವಾಗಿ ಮುಂದುವರಿಯುತ್ತದೆ…” ಎಂದು ಹೇಳಿದರು

More articles

Latest article

Most read