ಧಾರ್ಮಿಕ ಕಾರ್ಯಕ್ರಮವು ರಾಜಕೀಯ ಪ್ರಚಾರವಾಗಿದೆ, ರಾಮಮಂದಿರ ಉದ್ಘಾಟನೆಗೆ ಹೋಗಲ್ಲ : ಪ್ರಕಾಶ್ ಅಂಬೇಡ್ಕರ್

ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22 ರಂದು ಪ್ರಾಣಪ್ರತಿಷ್ಠೆ ಕಾರ್ಯ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನನಗೂ ಆಹ್ವಾನ ಬಂದಿದ್ದು, ಈ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕ‌ರ್ ಅವರ ಮೊಮ್ಮಗ ಪ್ರಕಾಶ್‌ ಅಂಬೇಡ್ಕರ್ (Prakash Ambedkar) ಹೇಳಿದ್ದಾರೆ. ಜನವರಿ 22 ರಂದು ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಜಕಾರಣಿಗಳು ಸೇರಿದಂತೆ ಸಾವಿರಾರು ವಿಐಪಿ ಅತಿಥಿಗಳು, ಕ್ರೀಡೆ ಮತ್ತು ಸಿನಿಮಾ ಲೋಕದ ಸೆಲೆಬ್ರಿಟಿಗಳು ಮತ್ತು ಸಂತರು ಭಾಗವಹಿಸಲಿದ್ದಾರೆ. ಪ್ರತಿಪಕ್ಷಗಳು ಈಗಾಗಲೇ ಕಾರ್ಯಕ್ರಮಕ್ಕೆ ಹಾಜರಾಗಲು ನಿರಾಕರಿಸಿವೆ. ಈಗ ಪ್ರಕಾಶ್ … Continue reading ಧಾರ್ಮಿಕ ಕಾರ್ಯಕ್ರಮವು ರಾಜಕೀಯ ಪ್ರಚಾರವಾಗಿದೆ, ರಾಮಮಂದಿರ ಉದ್ಘಾಟನೆಗೆ ಹೋಗಲ್ಲ : ಪ್ರಕಾಶ್ ಅಂಬೇಡ್ಕರ್