ಧರ್ಮಸ್ಥಳ ಹೂತಿಟ್ಟ ಶವಗಳು: ತನಿಖೆಗೆ ಎಸ್‌ ಐಟಿ ರಚಿಸುವಂತೆ ಸಿಎಂಗೆ  ವಕೀಲರ ನಿಯೋಗ ಮನವಿ

ಬೆಂಗಳೂರು: ಹಿರಿಯ ವಕೀಲರಾದ ಬಾಲನ್ ಮತ್ತು ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದ ವಕೀಲರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಧರ್ಮಸ್ಥಳ ಪ್ರಕರಣದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ ಚರ್ಚಿಸಿ ಮನವಿ ಸಲ್ಲಿಸಿತು.

ನಂತರ ಮಾತನಾಡಿದ ಡಾ.ಸಿಎಸ್ ದ್ವಾರಕನಾಥ್ ಅವರು ಪ್ರಕರಣದ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇವೆ. ಹೂತಿಟ್ಟ ಶವಗಳ ಬಗ್ಗೆ ವ್ಯಕ್ತಿ ಒಬ್ಬರು ಹೇಳಿದ್ದಾರೆ. ಆ ವ್ಯಕ್ತಿಗೆ ಸೂಕ್ತ ಭದ್ರತೆ ನೀಡಲು ಸಿಎಂಗೆ ಮನವಿ. ಮಕ್ಕಳನ್ನು ಕಳೆದುಕೊಂಡ ಜನ ದೂರು ನೀಡಿದ್ದಾರೆ. ಪ್ರಕರಣದ ತನಿಖೆಗೆ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ಎಸ್ ಐಟಿ ರಚಿಸಬೇಕು ಎಂದು ಆಗ್ರಹಪಡಿಸಿದ್ದೇವೆ ಎಂದರು.

ಬೆಂಗಳೂರು: ಹಿರಿಯ ವಕೀಲರಾದ ಬಾಲನ್ ಮತ್ತು ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದ ವಕೀಲರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಧರ್ಮಸ್ಥಳ ಪ್ರಕರಣದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ ಚರ್ಚಿಸಿ ಮನವಿ ಸಲ್ಲಿಸಿತು.

ನಂತರ ಮಾತನಾಡಿದ ಡಾ.ಸಿಎಸ್ ದ್ವಾರಕನಾಥ್ ಅವರು ಪ್ರಕರಣದ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇವೆ. ಹೂತಿಟ್ಟ ಶವಗಳ ಬಗ್ಗೆ ವ್ಯಕ್ತಿ ಒಬ್ಬರು ಹೇಳಿದ್ದಾರೆ. ಆ ವ್ಯಕ್ತಿಗೆ ಸೂಕ್ತ ಭದ್ರತೆ ನೀಡಲು ಸಿಎಂಗೆ ಮನವಿ. ಮಕ್ಕಳನ್ನು ಕಳೆದುಕೊಂಡ ಜನ ದೂರು ನೀಡಿದ್ದಾರೆ. ಪ್ರಕರಣದ ತನಿಖೆಗೆ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ಎಸ್ ಐಟಿ ರಚಿಸಬೇಕು ಎಂದು ಆಗ್ರಹಪಡಿಸಿದ್ದೇವೆ ಎಂದರು.

More articles

Latest article

Most read