ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು

ಬಿಜೆಪಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಕೇಂದ್ರ ಚುನಾವಣಾ ಆಯೋಗಕ್ಕೆ ಡಿಎಂಕೆ (DMK) ದೂರು ನೀಡಿದೆ. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಹಿಂದೆ ತಮಿಳುನಾಡಿನ ಜನರಿದ್ದಾರೆ. ತಮಿಳುನಾಡು ಕರ್ನಾಟಕದ ಜನರ ಮಧ್ಯೆ ಕೋಮು ದ್ವೇಷದ ಭಾಷಣ ಮಾಡಿದ್ದಾರೆ. ಆದರೆ ಇಲ್ಲಿಯವರೆಗೆ ರಾಷ್ಟ್ರೀಯ ತನಿಖಾ ದಳ (NIA) ಯಾರನ್ನೂ ಬಂಧನ ಮಾಡಿಲ್ಲ. ಹೀಗಾಗಿ ಪ್ರಜಾಪತ್ರಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ದೂರು ನೀಡಿದೆ. ತಮಿಳುನಾಡಿನಲ್ಲಿ ಟ್ರೈನಿಂಗ್ ಪಡೆದು, ಬಾಂಬ್ ಇಡಲು ಬೆಂಗಳೂರಿನ (Bengaluru) ರಾಮೇಶ್ವರಂ ಕೆಫೆಗೆ … Continue reading ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು