ಕೊನೆಗೂ ಮಂಡ್ಯ ಸೇರಿ ಮೂರು ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟುಕೊಟ್ಟ ಬಿಜೆಪಿ : ಸುಮಲತಗೆ ಕೈತಪ್ಪಿದ ಟಿಕೆಟ್!

ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಮೈತ್ರಿ ಹೊಂದಿರುವ ಬಿಜೆಪಿ ಹಾಗೂ ಜೆಡಿಎಸ್, ಸೀಟು ಹಂಚಿಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಿವೆ. ಅದರಂತೆ, ಮಂಡ್ಯ, ಕೋಲಾರ ಹಾಗೂ ಹಾಸನ ಕ್ಷೇತ್ರಗಳನ್ನು ಬಿಜೆಪಿ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸುವುದು ಪಕ್ಕ ಎಂಬ ಮಾಹಿತಿ ತಿಳಿದುಬಂದಿದೆ. ಅಲ್ಲದೆ, ಬೆಂಗಳೂರು ಗ್ರಾಮಾಂತರದಲ್ಲಿ ದೇವೇಗೌಡರ ಅಳಿಯ ಸಿಎನ್ ಮಂಜುನಾಥ್ ಬಿಜೆಪಿಯ ಕಮಲ ಚಿಹ್ನೆಯಿಂದ ಸ್ಪರ್ಧಿಸಲಿದ್ದಾರೆ. ರಾಜ್ಯದ 28 ಲೋಕಸಭಾ ಸ್ಥಾನಗಳ ಪೈಕಿ 20 ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ ನಂತರ ಜೆಡಿಎಸ್ … Continue reading ಕೊನೆಗೂ ಮಂಡ್ಯ ಸೇರಿ ಮೂರು ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟುಕೊಟ್ಟ ಬಿಜೆಪಿ : ಸುಮಲತಗೆ ಕೈತಪ್ಪಿದ ಟಿಕೆಟ್!