ವಾಲ್ಮೀಕಿ ನಿಗಮ ಹಗರಣ ತನಿಖೆಯಲ್ಲಿ ಕಿರುಕುಳ: FIR ರದ್ದುಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ಗೆ ED ಅರ್ಜಿ

ರಾಜ್ಯ ಸರ್ಕಾರದ ಅಧಿಕಾರಿಯೊಬ್ಬರು ತನ್ನ ಇಬ್ಬರು ಅಧಿಕಾರಿಗಳ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ಇಡಿ) ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಇಂದು ನಂತರ ಪ್ರಕರಣದ ವಿಚಾರಣೆ ನಡೆಯುವ ನಿರೀಕ್ಷೆಯಿದೆ.

ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ಕಲ್ಲೇಶ್ ಬಿ ಅವರ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ತನಿಖೆಯ ಸಂದರ್ಭದಲ್ಲಿ ಇಬ್ಬರು ಇಡಿ ಅಧಿಕಾರಿಗಳಾದ ಮಿತ್ತಲ್ ಮತ್ತು ಮುರಳಿ ಕಣ್ಣನ್ ವಿರುದ್ಧ ಕಲ್ಲೇಶ್ ಬಿ ಅವರು ತಮಗೆ ಕಿರುಕುಳ ನೀಡಿ ಇಲ್ಲ ಸಲ್ಲದನ್ನು ಒಪ್ಪಿಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದರು.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಉನ್ನತ ಮಟ್ಟದ ವ್ಯಕ್ತಿಗಳನ್ನು ಇದ್ದಾರೆ ಎಂದು ಒಪ್ಪಿಕೊ ಇಲ್ಲದಿದ್ದರೆ ಬಂಧಿಸುವುದಾಗಿ ಬೆದರಿಕೆ ಹಾಕಲು ಇಡಿ ಅಧಿಕಾರಿಗಳು ತನಗೆ ಒತ್ತಾಯಿಸಿದ್ದಾರೆ ಎಂದು ಕಲ್ಲೇಶ್ ಆರೋಪಿಸಿದ್ದಾರೆ . ಅಲ್ಲದೇ ಅಧಿಕಾರಿಗಳಿಂದ ನಿಂದನೆ ಎದುರಿಸಿದ್ದೇನೆ ಎಂದು ಕಲ್ಲೇಶ್ ಆರೋಪಿಸಿದ್ದಾರೆ.

ಈ ಆರೋಪಗಳು ವಿವಾದವನ್ನು ಹುಟ್ಟುಹಾಕಿದ್ದು, ರಾಜಕೀಯ ವ್ಯಕ್ತಿಗಳ ವಿರುದ್ಧ ದೋಷಾರೋಪಣೆಯ ಹೇಳಿಕೆಗಳನ್ನು ಹೊರತೆಗೆಯಲು ಇಡಿ ಬಲವಂತದ ತಂತ್ರಗಳನ್ನು ಬಳಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಈ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯರು ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯ ಸರ್ಕಾರದ ಅಧಿಕಾರಿಯೊಬ್ಬರು ತನ್ನ ಇಬ್ಬರು ಅಧಿಕಾರಿಗಳ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ಇಡಿ) ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಇಂದು ನಂತರ ಪ್ರಕರಣದ ವಿಚಾರಣೆ ನಡೆಯುವ ನಿರೀಕ್ಷೆಯಿದೆ.

ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ಕಲ್ಲೇಶ್ ಬಿ ಅವರ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ತನಿಖೆಯ ಸಂದರ್ಭದಲ್ಲಿ ಇಬ್ಬರು ಇಡಿ ಅಧಿಕಾರಿಗಳಾದ ಮಿತ್ತಲ್ ಮತ್ತು ಮುರಳಿ ಕಣ್ಣನ್ ವಿರುದ್ಧ ಕಲ್ಲೇಶ್ ಬಿ ಅವರು ತಮಗೆ ಕಿರುಕುಳ ನೀಡಿ ಇಲ್ಲ ಸಲ್ಲದನ್ನು ಒಪ್ಪಿಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದರು.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಉನ್ನತ ಮಟ್ಟದ ವ್ಯಕ್ತಿಗಳನ್ನು ಇದ್ದಾರೆ ಎಂದು ಒಪ್ಪಿಕೊ ಇಲ್ಲದಿದ್ದರೆ ಬಂಧಿಸುವುದಾಗಿ ಬೆದರಿಕೆ ಹಾಕಲು ಇಡಿ ಅಧಿಕಾರಿಗಳು ತನಗೆ ಒತ್ತಾಯಿಸಿದ್ದಾರೆ ಎಂದು ಕಲ್ಲೇಶ್ ಆರೋಪಿಸಿದ್ದಾರೆ . ಅಲ್ಲದೇ ಅಧಿಕಾರಿಗಳಿಂದ ನಿಂದನೆ ಎದುರಿಸಿದ್ದೇನೆ ಎಂದು ಕಲ್ಲೇಶ್ ಆರೋಪಿಸಿದ್ದಾರೆ.

ಈ ಆರೋಪಗಳು ವಿವಾದವನ್ನು ಹುಟ್ಟುಹಾಕಿದ್ದು, ರಾಜಕೀಯ ವ್ಯಕ್ತಿಗಳ ವಿರುದ್ಧ ದೋಷಾರೋಪಣೆಯ ಹೇಳಿಕೆಗಳನ್ನು ಹೊರತೆಗೆಯಲು ಇಡಿ ಬಲವಂತದ ತಂತ್ರಗಳನ್ನು ಬಳಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಈ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯರು ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

More articles

Latest article

Most read