ಮಾಲೂರು: ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರ ಆತ್ಮಹತ್ಯೆ

ಮಾಲೂರು: ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಧಾರುಣ ಘಟನೆ ಮಾಲೂರು ತಾಲ್ಲೂಕಿನ  ಬ್ಯಾಟರಾಯನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ಆತ್ಮಹತ್ಯೆಗೆ ನಿಖರವದ ಕಾರಣ ತಿಳಿದು ಬಂದಿಲ್ಲ.

ಮಾಲೂರು ತಾಲ್ಲೂಕಿನ ಶೆಟ್ಟಿಹಳ್ಳಿ ನಿವಾಸಿ ಸತೀಶ (18 ) ಹಾಗೂ ಪಡಮಾಕಲಹಳ್ಳಿ ಶ್ವೇತ (17) ಆತ್ಮಹತ್ಯೆಗೆ ಶರಣಾದ ದುರ್ದೈವಿ ಪ್ರೇಮಿಗಳು. ಬೈಕ್‌ ನಲ್ಲಿ ತೆರಳಿದ ಇವರು ಬ್ಯಾಟರಾಯನಹಳ್ಳಿ ರೈಲ್ವೆ ಹಳಿಯ ಸಮೀಪ ಬೈಕ್ ನಿಲ್ಲಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈಲ್ವೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮಾಲೂರು: ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಧಾರುಣ ಘಟನೆ ಮಾಲೂರು ತಾಲ್ಲೂಕಿನ  ಬ್ಯಾಟರಾಯನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ಆತ್ಮಹತ್ಯೆಗೆ ನಿಖರವದ ಕಾರಣ ತಿಳಿದು ಬಂದಿಲ್ಲ.

ಮಾಲೂರು ತಾಲ್ಲೂಕಿನ ಶೆಟ್ಟಿಹಳ್ಳಿ ನಿವಾಸಿ ಸತೀಶ (18 ) ಹಾಗೂ ಪಡಮಾಕಲಹಳ್ಳಿ ಶ್ವೇತ (17) ಆತ್ಮಹತ್ಯೆಗೆ ಶರಣಾದ ದುರ್ದೈವಿ ಪ್ರೇಮಿಗಳು. ಬೈಕ್‌ ನಲ್ಲಿ ತೆರಳಿದ ಇವರು ಬ್ಯಾಟರಾಯನಹಳ್ಳಿ ರೈಲ್ವೆ ಹಳಿಯ ಸಮೀಪ ಬೈಕ್ ನಿಲ್ಲಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈಲ್ವೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

More articles

Latest article

Most read