ಆಪರೇಷನ್‌ ಸಿಂಧೂರ: ಪ್ರತಿದಾಳಿ ನಡೆಸುವ ಮುನ್ಸೂಚನೆ ನೀಡಿದ ಪಾಕಿಸ್ತಾನ

ನವದೆಹಲಿ: ಆಪರೇಷನ್‌ ಸಿಂಧೂರ ಹೆಸರಿನಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಂಜಾಬ್ ಪ್ರಾಂತ್ಯದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವುದು ಯುದ್ಧದ ಕೃತ್ಯವೇ ಹೊರತು ಬೇರೇನೂ ಅಲ್ಲ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಭಾರತದ ದಾಳಿಗೆ ಸೂಕ್ತ ಪ್ರತ್ಯುತ್ತರ ನೀಡುವುದಾಗಿಯೂ ಅವರು ತಿಳಿಸಿದ್ದಾರೆ. ಭಾರತ, ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ನಡೆಸಿರುವ ದಾಳಿಯನ್ನು ಪಾಕ್‌ ಖಚಿತಪಡಿಸಿದ್ದು, ಪ್ರಧಾನಿ ಷೆಹ್‌ಬಾಜ್‌ ಷರೀಫ್‌ ಅವರು ಎಕ್ಸ್‌ ನಲ್ಲಿ ಪಾಕಿಸ್ತಾನದ ಐದು ಸ್ಥಳಗಳ ಮೇಲೆ … Continue reading ಆಪರೇಷನ್‌ ಸಿಂಧೂರ: ಪ್ರತಿದಾಳಿ ನಡೆಸುವ ಮುನ್ಸೂಚನೆ ನೀಡಿದ ಪಾಕಿಸ್ತಾನ