ಪ್ರತಾಪ್ ಸಿಂಹ ಸೇರಿ 9 ಹಾಲಿ ಸಂಸದರಿಗಿಲ್ಲ ಲೋಕಸಭಾ ಟಿಕೆಟ್: ಎರಡನೇ ಪಟ್ಟಿ ಬಿಡುಗಡೆ ಮಾಡಿದೆ ಬಿಜೆಪಿ

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟಿಸಲು ಬಿಜೆಪಿ ಕಸರತ್ತು ನಡೆಸಿ ಕಡೆಕೂ ಟಿಕೆಟ್ ಹಂಚಿಕೆ ಮಾಡಿದೆ. ಲೋಕಸಭಾ ಚುನಾವಣೆಗೆ ಬಿಜೆಪಿಯು ಇಂದು ಎರಡನೇ ಪಟ್ಟಿ ಪ್ರಕಟಿಸಿದ್ದು, ಹಾಲಿ ಸಂಸದ ಪ್ರತಾಪ್ ಸಿಂಹ ಸೇರಿ 9 ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿದೆ.

ಎರಡನೇ ಪಟ್ಟಿಯಲ್ಲಿ 72 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಲಿದೆ. ಇದರಲ್ಲಿ ಕರ್ನಾಟಕದ ೨೦ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಮೊದಲ ಹಂತದಲ್ಲಿ ಬಿಜೆಪಿ 195 ಕ್ಷೇತ್ರಗಳಿಗೆ ಹೆಸರನ್ನು ಘೋಷಿಸಿತ್ತು.

ಯಾರಿಗೆ ಟಿಕೆಟ್ ನೀಡಲಾಗಿದೆ:-

  1. ಚಿಕ್ಕೋಡಿ – ಅಣ್ಣಸಾಹೇಬ್ ಜೊಲ್ಲೆ.
  2. ಮೈಸೂರು – ಯದುವೀರ್ ಒಡೆಯರ್
  3. ಕಲಬುರಗಿ – ಉಮೇಶ್ ಜಾಧವ್
  4. ವಿಜಯಪುರ – ರಮೇಶ್ ಜಿಗಜಿಣಗಿ
  5. ಬೀದರ್ – ಭಗವಂತ ಖೂಬಾ
  6. ಉಡುಪಿ – ಕೋಟಾ ಶ್ರೀನಿವಾಸ ಪೂಜಾರಿ
  7. ಧಾರವಾಡ – ಪ್ರಹ್ಲಾದ್ ಜೋಶಿ
  8. ತುಮಕೂರು – ವಿ.ಸೋಮಣ್ಣ
  9. ಕೊಪ್ಪಳ – ಬಸವರಾಜ್ ಕ್ಯಾವತೂರ್
  10. ಬಳ್ಳಾರಿ – ಬಿ. ಶ್ರೀರಾಮುಲು
  11. ಹಾವೇರಿ – ಬಸವರಾಜ ಬೊಮ್ಮಾಯಿ
  12. ಬಾಗಲಕೋಟೆ – ಪಿ.ಸಿ.ಗದ್ದಿಗೌಡರ್
  13. ದಾವಣಗೆರೆ – ಸಿದ್ದೇಶ್ವರ ಪತ್ನಿ ಗಾಯತ್ರಿ ಸಿದ್ದೇಶ್ವರ್
  14. ಬೆಂಗಳೂರು ಉತ್ತರ – ಶೋಭಾ ಕರಂದ್ಲಾಜೆ
  15. ಬೆಂಗಳೂರು ಕೇಂದ್ರ – ಪಿ.ಸಿ.ಮೋಹನ್
  16. ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ
  17. ಬೆಂಗಳೂರು ಗ್ರಾಮಾಂತರ – ಡಾ. ಸಿ.ಎನ್.ಮಂಜುನಾಥ್
  18. ಚಾಮರಾಜನಗರ – ಎಸ್. ಬಾಲರಾಜ್.
  19. ದಕ್ಷಿಣ ಕನ್ನಡ – ಬ್ರಿಜೇಶ್ ಚೌಟ
  20. ಶಿವಮೊಗ್ಗ – ಬಿ.ವೈ.ರಾಘವೇಂದ್ರ

ಯಾರಿಗೆ ಶಾಕ್‌?

9 ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ಮಿಸ್ ಆಗಿದ್ದು, ಅದರಲ್ಲಿ ಮೈಸೂರಿನಲ್ಲಿ ಪ್ರತಾಪ್ ಸಿಂಹ, ದಕ್ಷಿಣ ಕನ್ನಡದಿಂದ ಕಟೀಲ್, ಬಳ್ಳಾರಿಯಿಂದ ದೇವೇಂದ್ರಪ್ಪ, ಕೊಪ್ಪಳದಿಂದ ಕರಡಿ ಸಂಗಣ್ಣಗೆ , ಬೆಂಗಳೂರು ಉತ್ತರದ ಸಂಸದ ಸದಾನಂದಗೌಡ, ಹಾವೇರಿಯಿಂದ ಶಿವಕುಮಾರ್ ಉದಾಸಿಗೆ . ದಾವಣಗೆರೆಯಿಂದ ಸಿದ್ದೇಶ್ವರ್ , ತುಮಕೂರಿನಿಂದ ಜಿ.ಎಸ್.ಬಸವರಾಜ್ , ಚಾಮರಾಜನಗರದಿಂದ ಶ್ರೀನಿವಾಸ್ ಪ್ರಸಾದ್ ಟಿಕೆಟ್ ನೀಡಿಲ್ಲ.

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟಿಸಲು ಬಿಜೆಪಿ ಕಸರತ್ತು ನಡೆಸಿ ಕಡೆಕೂ ಟಿಕೆಟ್ ಹಂಚಿಕೆ ಮಾಡಿದೆ. ಲೋಕಸಭಾ ಚುನಾವಣೆಗೆ ಬಿಜೆಪಿಯು ಇಂದು ಎರಡನೇ ಪಟ್ಟಿ ಪ್ರಕಟಿಸಿದ್ದು, ಹಾಲಿ ಸಂಸದ ಪ್ರತಾಪ್ ಸಿಂಹ ಸೇರಿ 9 ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿದೆ.

ಎರಡನೇ ಪಟ್ಟಿಯಲ್ಲಿ 72 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಲಿದೆ. ಇದರಲ್ಲಿ ಕರ್ನಾಟಕದ ೨೦ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಮೊದಲ ಹಂತದಲ್ಲಿ ಬಿಜೆಪಿ 195 ಕ್ಷೇತ್ರಗಳಿಗೆ ಹೆಸರನ್ನು ಘೋಷಿಸಿತ್ತು.

ಯಾರಿಗೆ ಟಿಕೆಟ್ ನೀಡಲಾಗಿದೆ:-

  1. ಚಿಕ್ಕೋಡಿ – ಅಣ್ಣಸಾಹೇಬ್ ಜೊಲ್ಲೆ.
  2. ಮೈಸೂರು – ಯದುವೀರ್ ಒಡೆಯರ್
  3. ಕಲಬುರಗಿ – ಉಮೇಶ್ ಜಾಧವ್
  4. ವಿಜಯಪುರ – ರಮೇಶ್ ಜಿಗಜಿಣಗಿ
  5. ಬೀದರ್ – ಭಗವಂತ ಖೂಬಾ
  6. ಉಡುಪಿ – ಕೋಟಾ ಶ್ರೀನಿವಾಸ ಪೂಜಾರಿ
  7. ಧಾರವಾಡ – ಪ್ರಹ್ಲಾದ್ ಜೋಶಿ
  8. ತುಮಕೂರು – ವಿ.ಸೋಮಣ್ಣ
  9. ಕೊಪ್ಪಳ – ಬಸವರಾಜ್ ಕ್ಯಾವತೂರ್
  10. ಬಳ್ಳಾರಿ – ಬಿ. ಶ್ರೀರಾಮುಲು
  11. ಹಾವೇರಿ – ಬಸವರಾಜ ಬೊಮ್ಮಾಯಿ
  12. ಬಾಗಲಕೋಟೆ – ಪಿ.ಸಿ.ಗದ್ದಿಗೌಡರ್
  13. ದಾವಣಗೆರೆ – ಸಿದ್ದೇಶ್ವರ ಪತ್ನಿ ಗಾಯತ್ರಿ ಸಿದ್ದೇಶ್ವರ್
  14. ಬೆಂಗಳೂರು ಉತ್ತರ – ಶೋಭಾ ಕರಂದ್ಲಾಜೆ
  15. ಬೆಂಗಳೂರು ಕೇಂದ್ರ – ಪಿ.ಸಿ.ಮೋಹನ್
  16. ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ
  17. ಬೆಂಗಳೂರು ಗ್ರಾಮಾಂತರ – ಡಾ. ಸಿ.ಎನ್.ಮಂಜುನಾಥ್
  18. ಚಾಮರಾಜನಗರ – ಎಸ್. ಬಾಲರಾಜ್.
  19. ದಕ್ಷಿಣ ಕನ್ನಡ – ಬ್ರಿಜೇಶ್ ಚೌಟ
  20. ಶಿವಮೊಗ್ಗ – ಬಿ.ವೈ.ರಾಘವೇಂದ್ರ

ಯಾರಿಗೆ ಶಾಕ್‌?

9 ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ಮಿಸ್ ಆಗಿದ್ದು, ಅದರಲ್ಲಿ ಮೈಸೂರಿನಲ್ಲಿ ಪ್ರತಾಪ್ ಸಿಂಹ, ದಕ್ಷಿಣ ಕನ್ನಡದಿಂದ ಕಟೀಲ್, ಬಳ್ಳಾರಿಯಿಂದ ದೇವೇಂದ್ರಪ್ಪ, ಕೊಪ್ಪಳದಿಂದ ಕರಡಿ ಸಂಗಣ್ಣಗೆ , ಬೆಂಗಳೂರು ಉತ್ತರದ ಸಂಸದ ಸದಾನಂದಗೌಡ, ಹಾವೇರಿಯಿಂದ ಶಿವಕುಮಾರ್ ಉದಾಸಿಗೆ . ದಾವಣಗೆರೆಯಿಂದ ಸಿದ್ದೇಶ್ವರ್ , ತುಮಕೂರಿನಿಂದ ಜಿ.ಎಸ್.ಬಸವರಾಜ್ , ಚಾಮರಾಜನಗರದಿಂದ ಶ್ರೀನಿವಾಸ್ ಪ್ರಸಾದ್ ಟಿಕೆಟ್ ನೀಡಿಲ್ಲ.

More articles

Latest article

Most read