ರಾಜ್ಯದ ಕಲ್ಯಾಣ, ಕರಾವಳಿ, ಉತ್ತರ ಕರ್ನಾಟಕದಲ್ಲಿ ಮಳೆಯಾಗಲಿದೆ : ಹವಾಮಾನ ಇಲಾಖೆ

ಬೆಂಗಳೂರು : ಕೊತ ಕೊತ ಕುದಿಯುತ್ತಿದ್ದ  ಉತ್ತರ ಕರ್ನಾಟಕದ ಹಲವೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ.  ಕರಾವಳಿ ಕರ್ನಾಟಕವೂ ಬಿಸಿಲಿನಿಂದ ಕಂಗೆಟ್ಟಿದೆ.  ಇಂದು ಕರಾವಳಿ ಭಾಗ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
 

ಗುಡುಗು ಸಹಿತ ಮಳೆ : ಬಿರು ಬಿಸಿಯಲ್ಲೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಅದರಲ್ಲೂ ಉತ್ತರ ಕರ್ನಾಟದಕ ಹಲವೆಡೆ ಗುಡು ಸಹಿತ ಭಾರಿ ಮಳೆಯಾಗುವ ಸಾದ್ಯತೆ ಇದೆ.  ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ : ಏಪ್ರಿಲ್ 23ರವರೆಗೂ  ಉತ್ತರ ಒಳನಾಡಿನ ವಿಜಯಪುರ, ಬೆಳಗಾವಿ, ಹಾವೇರಿ ಮತ್ತು ಧಾರವಾಡ ಗುಡುಗು ಸಹಿತ ಮಳೆಯಾಗಲಿದ್ದು,ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಹೆಚ್ಚಲಿದೆ ತಾಪಾಮಾನ : ಇನ್ನೂ, ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿದೆ ತಾಪಮಾನ.  45 ಡಿಗ್ರಿ ಸೆಲ್ಸಿಯಸ್‌ ಆಗಲಿದೆ. ಹೀಗಾಗಿ,  ಮಕ್ಕಳು, ವೃದ್ಧರು ಹೆಚ್ಚಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ಹೊರಗಡೆ ಓಡಾಡದಂತೆ ಎಚ್ಚರಿಕೆ ನೀಡಲಾಗಿದೆ. 

 

ಬೆಂಗಳೂರು : ಕೊತ ಕೊತ ಕುದಿಯುತ್ತಿದ್ದ  ಉತ್ತರ ಕರ್ನಾಟಕದ ಹಲವೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ.  ಕರಾವಳಿ ಕರ್ನಾಟಕವೂ ಬಿಸಿಲಿನಿಂದ ಕಂಗೆಟ್ಟಿದೆ.  ಇಂದು ಕರಾವಳಿ ಭಾಗ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
 

ಗುಡುಗು ಸಹಿತ ಮಳೆ : ಬಿರು ಬಿಸಿಯಲ್ಲೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಅದರಲ್ಲೂ ಉತ್ತರ ಕರ್ನಾಟದಕ ಹಲವೆಡೆ ಗುಡು ಸಹಿತ ಭಾರಿ ಮಳೆಯಾಗುವ ಸಾದ್ಯತೆ ಇದೆ.  ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ : ಏಪ್ರಿಲ್ 23ರವರೆಗೂ  ಉತ್ತರ ಒಳನಾಡಿನ ವಿಜಯಪುರ, ಬೆಳಗಾವಿ, ಹಾವೇರಿ ಮತ್ತು ಧಾರವಾಡ ಗುಡುಗು ಸಹಿತ ಮಳೆಯಾಗಲಿದ್ದು,ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಹೆಚ್ಚಲಿದೆ ತಾಪಾಮಾನ : ಇನ್ನೂ, ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿದೆ ತಾಪಮಾನ.  45 ಡಿಗ್ರಿ ಸೆಲ್ಸಿಯಸ್‌ ಆಗಲಿದೆ. ಹೀಗಾಗಿ,  ಮಕ್ಕಳು, ವೃದ್ಧರು ಹೆಚ್ಚಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ಹೊರಗಡೆ ಓಡಾಡದಂತೆ ಎಚ್ಚರಿಕೆ ನೀಡಲಾಗಿದೆ. 

 

More articles

Latest article

Most read