ತಮಿಳುನಾಡು ಜನರಲ್ಲಿ ಅಂಗಲಾಚಿ ಕ್ಷಮೆ ಕೇಳಿದ ಶೋಭಾ ಕರಂದ್ಲಾಜೆ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಫೋಟವನ್ನು ಮಾಡಿದವರು ತಮಿಳರು ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮಿಳು ಜನತೆಯಲ್ಲಿ ಕ್ಷಮೆ ಯಾಚಿಸಿದ್ದಾರೆ. ನನ್ನೆಲ್ಲ ತಮಿಳು ಸೋದರರೇ ಮತ್ತು ಸೋದರಿಯರೇ, ನನ್ನ ಮಾತುಗಳು ವಿಷಯವನ್ನು ಸ್ಪಷ್ಟಗೊಳಿಸುವ ಉದ್ದೇಶವನ್ನು ಹೊಂದಿದ್ದವೇ ಹೊರತು ಮಬ್ಬುಗೊಳಿಸುವುದಾಗಿರಲಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಆದರೂ ನನ್ನ ಟೀಕೆಗಳು ಕೆಲವರಿಗೆ ನೋವು ತಂದಿರುವುದನ್ನು ನಾನು ಗಮನಿಸಿದ್ದೇನೆ. ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ನನ್ನ ಟೀಕೆಗಳು ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿ ಕೃಷ್ಣಗಿರಿ ಅರಣ್ಯದಲ್ಲಿ … Continue reading ತಮಿಳುನಾಡು ಜನರಲ್ಲಿ ಅಂಗಲಾಚಿ ಕ್ಷಮೆ ಕೇಳಿದ ಶೋಭಾ ಕರಂದ್ಲಾಜೆ