ಇಂಗ್ಲಿಷ್ನಲ್ಲಿ : ಎ. ರಾಜೇಂದ್ರ ಪ್ರಸಾದ್, ದ್ರಾವಿಡ ವಿಶ್ವವಿದ್ಯಾಲಯ, ಕುಪ್ಪಂ
ಕನ್ನಡದಲ್ಲಿ ಡಾ. ಎಚ್. ಎಸ್. ಅನುಪಮಾ ಅವರ ಕಸ್ತೂರಬಾ ಜೀವನ ಕಥನ `ನಾನು ಕಸ್ತೂರ್’ ಮೂರನೆಯ ಮುದ್ರಣ ಕಂಡು ಹೊರಬಂದಿದೆ....
ಗಾಂಧಿ ಜಯಂತಿ ವಿಶೇಷ (ಅಕ್ಟೋಬರ್ 2)
ಭೌತವಾದವನ್ನು ಎದುರಿಸಿದ, ಆಧುನಿಕತೆಯ ವೇಗಕ್ಕೆ ಪರ್ಯಾಯವಾಗಿ ಮಾದರಿ ಬದುಕು ರೂಪಿಸಿದ, `ವಿಶ್ವಮಾನವತ್ವ’ ಉದ್ದೀಪಿಸುವ ಧಾರ್ಮಿಕತೆಯ ವ್ಯಕ್ತಿಯಾಗಿದ್ದ ಗಾಂಧೀಜಿಯವರನ್ನು ಮತ್ತೆಮತ್ತೆ ಪರಿಶೀಲಿಸುವುದು, ಬದಲಾವಣೆಗಳೊಡನೆ ಅರಗಿಸಿಕೊಳ್ಳುವುದು ಮುಖ್ಯವಾಗಿದೆ – ಡಾ....
ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ ನಡೆಯಲಿರುವ ʼಮಹಿಳಾ ಚೈತನ್ಯ ದಿನʼವು ಉಡುಪಿಯಲ್ಲಿ ಮಾರ್ಚ್ 8 ಮತ್ತು9 ರಂದು ಜರುಗಲಿದೆ. ಮಾ. 8 ರ ವಿಚಾರ ಸಂಕಿರಣಕ್ಕೆ ಚೆನ್ನೈನಿಂದ ಬರುತ್ತಿರುವ...
ಚೆನ್ನಮ್ಮನ ಕಾಕತಿ
ದಿಟ್ಟ ಹೆಣ್ಣು ಚೆನ್ನಮ್ಮ ತನ್ನ ನಾಯಕತ್ವದ ಗುಣ ಮೆರೆದು ಮೊದಲ ಗೆಲುವು ಸಾಧಿಸಿ200 ವರ್ಷಗಳು ಕಳೆದ ಈ ಹೊತ್ತಿನಲ್ಲಿ, ನಾವು, ಈ ನೆಲದ ಮಹಿಳೆಯರು, ದೇಶಕ್ಕಾಗಿ ನೆಲಕ್ಕಾಗಿ ಸಮರ್ಥವಾಗಿ ಯೋಚಿಸಿ ಮುಂದಡಿಯಿಡಬಲ್ಲೆವೆಂದು ತೋರಿಸಬೇಕಾಗಿದೆ. ಚೆನ್ನಮ್ಮನ ನೆಲದ ನಾವು ಅವಳ ಹೆಸರು, ಕ್ರಿಯೆಗಳಿಂದ ಸ್ಫೂರ್ತಿ ಪಡೆದು ಕಾರ್ಯೋನುಖರಾಗುತ್ತೇವೆ ಎಂದು ಸಾರುವ ವೇದಿಕೆಯಾಗಿ ʼನಾನೂ ರಾಣಿ ಚೆನ್ನಮ್ಮʼ ರಾಷ್ಟ್ರೀಯ ಆಂದೋಲನವು ಇದೇ ಫೆಬ್ರವರಿ 21 ರಂದು ಕಿತ್ತೂರಿನಲ್ಲಿ ಚಾಲನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಡಾ. ಎಚ್ ಎಸ್ ಅನುಪಮಾ ಈ ಲೇಖನವನ್ನು ವಿಶೇಷವಾಗಿ ಸಿದ್ಧಪಡಿಸಿದ್ದಾರೆ. ನಾಲ್ಕು ಭಾಗಗಳಲ್ಲಿ ಲೇಖನವು ಪ್ರಕಟವಾಗಲಿದ್ದು ಮೂರನೆಯ ಭಾಗ ಇಲ್ಲಿದೆ.
ನದಿ ಮೂಲ, ಋಷಿ ಮೂಲ, ಸ್ತ್ರೀ ಮೂಲ ನೋಡಬಾರದು ಅಂತ ಏಕೆ ಹೇಳಿದರು? ನನ್ನದು ಅನ್ನುವ ಏನನ್ನೂ ಗುರುತಿಸಿಕೊಳ್ಳಲಾಗದ, ಇಟ್ಟುಕೊಳ್ಳಲಾಗದ, ಇರಲಾಗದ ತಾವನ್ನು ಮತ್ತೆಮತ್ತೆ ಲೋಕ ಕೆದಕದೆ ಇರಲಿ ಎಂದೇ?...
ದಿಟ್ಟ ಹೆಣ್ಣು ಚೆನ್ನಮ್ಮ ತನ್ನ ನಾಯಕತ್ವದ ಗುಣ ಮೆರೆದು ಮೊದಲ ಗೆಲುವು ಸಾಧಿಸಿ200 ವರ್ಷಗಳು ಕಳೆದ ಈ ಹೊತ್ತಿನಲ್ಲಿ, ನಾವು, ಈ ನೆಲದ ಮಹಿಳೆಯರು, ದೇಶಕ್ಕಾಗಿ ನೆಲಕ್ಕಾಗಿ ಸಮರ್ಥವಾಗಿ ಯೋಚಿಸಿ ಮುಂದಡಿಯಿಡಬಲ್ಲೆವೆಂದು ತೋರಿಸಬೇಕಾಗಿದೆ....
ದಿಟ್ಟ ಹೆಣ್ಣು ಚೆನ್ನಮ್ಮ ತನ್ನ ನಾಯಕತ್ವದ ಗುಣ ಮೆರೆದು ಮೊದಲ ಗೆಲುವು ಸಾಧಿಸಿ200 ವರ್ಷಗಳು ಕಳೆದ ಈ ಹೊತ್ತಿನಲ್ಲಿ, ನಾವು, ಈ ನೆಲದ ಮಹಿಳೆಯರು, ದೇಶಕ್ಕಾಗಿ ನೆಲಕ್ಕಾಗಿ ಸಮರ್ಥವಾಗಿ ಯೋಚಿಸಿ ಮುಂದಡಿಯಿಡಬಲ್ಲೆವೆಂದು ತೋರಿಸಬೇಕಾಗಿದೆ....